Homeದಕ್ಷಿಣ ಕನ್ನಡMangaluru: ಮಂಗಳೂರು: ಮೈಮೇಲೆ ಚಹಾ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವು

Mangaluru: ಮಂಗಳೂರು: ಮೈಮೇಲೆ ಚಹಾ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಸಾವು

Hindu neighbor gifts plot of land

Hindu neighbour gifts land to Muslim journalist

Mangaluru: ಒಂದು ವಾರದ ಹಿಂದೆ ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಂಗಳೂರಿನ (Mangaluru) ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.

ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ರಾಜೇಶ್ ಹಾಗೂ ಅಶ್ವಿನಿ ನೆರೆಮನೆ ನಿವಾಸಿ ಕಳೆದ ವಾರ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ಮಾಡಿಟ್ಟಿದ್ದರು.

ಆದ್ರೆ ಟೀ ಇರುವ ಪಾತ್ರೆಯನ್ನು ಮಗು ತನ್ನ ಮೈಮೇಲೆ ಬೀಳಿಸಿಕೊಂಡು ಗಾಯವಾಗಿತ್ತು. ಕಳೆದೊಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ.

RELATED ARTICLES

1 COMMENT

Most Popular

Recent Comments