Home ದಕ್ಷಿಣ ಕನ್ನಡ ರಾಜ್ಯದಲ್ಲಿ ಭಾರೀ ಕುಸಿತ ಕಂಡ ಅಡಿಕೆ ಧಾರಣೆ

ರಾಜ್ಯದಲ್ಲಿ ಭಾರೀ ಕುಸಿತ ಕಂಡ ಅಡಿಕೆ ಧಾರಣೆ

Hindu neighbor gifts plot of land

Hindu neighbour gifts land to Muslim journalist

ವಿವಿಧ ಮಾರುಕಟ್ಟೆಗೆ ಸಂಬಂಧ ಪಟ್ಟಂತೆ ರಾಜ್ಯದಲ್ಲಿ ರಾಶಿ ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದೆ. ಹಾಗಾಗಿ ರೈತರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರವೂ ಅಡಿಕೆ ಧಾರಣೆ ಭಾರೀ ಕುಸಿತ ಕಂಡಿದೆ.

ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 50,849 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್ ಗಳಲ್ಲಿ ಇತ್ತೀಚಿನ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)

ರಾಶಿ ಅಡಿಕೆ

ರೂ.45,899

ಚನ್ನಗಿರಿ (ದಾವಣಗೆರೆ ಜಿಲ್ಲೆ)

ರಾಶಿ ಅಡಿಕೆ

ರೂ.49,199

ದಾವಣಗೆರೆ (ದಾವಣಗೆರೆ ಜಿಲ್ಲೆ)

ರಾಶಿ ಅಡಿಕೆ

ರೂ.49,199

ಹೊನ್ನಾಳಿ (ದಾವಣಗೆರೆ ಜಿಲ್ಲೆ)

ರಾಶಿ ಅಡಿಕೆ

ರೂ.49,200

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ

ರೂ.48,799

ಶಿರಸಿ (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ

ರೂ.48,888

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ

ರೂ.50,849

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

ರೂ.49,099

ಹೊಸನಗರ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

ರೂ.50,089

ಸಾಗರ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

ರೂ.49,199

ಶಿಕಾರಿಪುರ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

ರೂ.45,900

ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

ರೂ.49,199

ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ

ರೂ.51,169

ಇನ್ನು ಕರಾವಳಿ ಭಾಗದಲ್ಲಿ ಅಡಿಕೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದ್ದು, ಇಂದು ಕೆ.ಜಿ ಗೆ 406-407 ರೂ. ಗೆ ವ್ಯಾಪಾರವಾಗುತ್ತಿದೆ.