Home » ವಾಯುವಿಹಾರಕ್ಕೆಂದು ಹೋದ ವ್ಯಕ್ತಿ ಮೇಲೆ ಕಲ್ಲುತೂರಾಟ ನಡೆಸಿದ ದುಷ್ಕರ್ಮಿಗಳು!

ವಾಯುವಿಹಾರಕ್ಕೆಂದು ಹೋದ ವ್ಯಕ್ತಿ ಮೇಲೆ ಕಲ್ಲುತೂರಾಟ ನಡೆಸಿದ ದುಷ್ಕರ್ಮಿಗಳು!

0 comments

Hindu neighbor gifts plot of land

Hindu neighbour gifts land to Muslim journalist

ವಾಕಿಂಗ್ ಹೋದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಗೋಪಾಲ ಸಮೀಪದ ಪದ್ಮ ಟಾಕೀಸ್ ಹತ್ತಿರ ನಡೆದಿದೆ. ವೆಂಕಟೇಶ್ ಎಂಬುವವರು ಇಂದು ಸಂಜೆ ವಾಕಿಂಗ್ ಹೋಗಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.

ಗಾಯಗೊಂಡ ವೆಂಕಟೇಶ್ ಅವರನ್ನು‌ ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

You may also like

Leave a Comment