Homeದಕ್ಷಿಣ ಕನ್ನಡಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತ |

ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತ |

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ, ಕಾರು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಚಂಡ್ತಿಮಾರ್ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಗಂಭೀರ ಗಾಯಗೊಂಡವರು ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬಿ.ಸಿ.ರೋಡ್ ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಎಂಬಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಎರಡೂ ವಾಹನಗಳು ಜಖಂಗೊಂಡಿದ್ದು, ಕಾರು ರಸ್ತೆಯ ಪಕ್ಕಕ್ಕೆ ಇಳಿದಿದೆ.

ಬಂಟ್ವಾಳ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Most Popular

Recent Comments