Home ದಕ್ಷಿಣ ಕನ್ನಡ ಬೆಳ್ತಂಗಡಿ : ಜಮೀನು ವಿವಾದ ; ಮೂವರು ಮಹಿಳೆಯರಿಗೆ ಜಾಮೀನು ಮಂಜೂರು!

ಬೆಳ್ತಂಗಡಿ : ಜಮೀನು ವಿವಾದ ; ಮೂವರು ಮಹಿಳೆಯರಿಗೆ ಜಾಮೀನು ಮಂಜೂರು!

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿದಂತಹ ಆರೋಪಿಗಳಾದ ಮೂವರು ಮಹಿಳೆಯರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮೂವರು ಮಹಿಳೆಯರು ಪರಸ್ಪರ ಎಳೆದಾಡಿಕೊಂಡು ಬಂದು ಮರ್ಯಾದೆ ಹಾಳು ಮಾಡಿಕೊಂಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾ ಸಾಗಿತ್ತು.

ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಗಳಾದ ಸುಗುಣ ಕುಸುಮಾ ಮತ್ತು ಲಲಿತಾ ಶಂಕಿತ ಆರೋಪಿಗಳಾಗಿದ್ದಾರೆ. ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.