Homeದಕ್ಷಿಣ ಕನ್ನಡPuttur: ಬೆಂಗಳೂರಿಗೆ ಪುತ್ತೂರಿನಿಂದ ಹಗಲು ಬಸ್ ಸೇವೆ ಆರಂಭ!

Puttur: ಬೆಂಗಳೂರಿಗೆ ಪುತ್ತೂರಿನಿಂದ ಹಗಲು ಬಸ್ ಸೇವೆ ಆರಂಭ!

Hindu neighbor gifts plot of land

Hindu neighbour gifts land to Muslim journalist

Puttur: ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು.

ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಇರಲಿಲ್ಲ. ಈ ಬಗ್ಗೆ ಸಾರ್ವಜನಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಸೂಚನೆಯಂತೆ ಇಲಾಖೆಯಿಂದ ಹೊಸ ಬಸ್ ಮಂಜೂರಾಗಿದೆ.

ಅದೇ ರೀತಿ ಪುತ್ತೂರಿನಿಂದ ಮೊಟ್ಟೆತ್ತಡ್ಕ ಮಾರ್ಗವಾಗಿ- ಪಂಜಳದಿಂದ ಪುರುಷರಕಟ್ಟೆಯಾಗಿ ಪುತ್ತೂರಿಗೆ ಸಂಪರ್ಕ ಮಾಡುವ ಹೊಸ ರೂಟನ್ನು ಶಾಸಕರು ಚಾಲನೆ ಮಾಡಿದರು.ಬಸ್ಸು ಚಾಲನೆ ನೀಡಿ ಮಾತನಾಡಿದ ಶಾಸಕರು “ಪುತ್ತೂರಿನಿಂದ ಬೆಂಗಳೂರಿಗೆ ಬೆಳಿಗ್ಗೆ ವೇಳೆ ಬಸ್ ಬಿಡಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದರು.

RELATED ARTICLES

Most Popular

Recent Comments