Homeದಕ್ಷಿಣ ಕನ್ನಡದಕ್ಷಿಣ ಕನ್ನಡ : ಮತ್ತೆ ನಾಡಿಗೆ ಲಗ್ಗೆ ಇಟ್ಟ ಕಾಡಾನೆ ,ಆತಂಕದಲ್ಲಿ ಜನತೆ

ದಕ್ಷಿಣ ಕನ್ನಡ : ಮತ್ತೆ ನಾಡಿಗೆ ಲಗ್ಗೆ ಇಟ್ಟ ಕಾಡಾನೆ ,ಆತಂಕದಲ್ಲಿ ಜನತೆ

Hindu neighbor gifts plot of land

Hindu neighbour gifts land to Muslim journalist

Elephant in kadaba : ಕಡಬ ತಾಲೂಕಿನ ಕಲ್ಲುಗುಡ್ಡೆ-ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ಕಾಡಾನೆಯೊಂದು (Elephant in kadaba) ವ್ಯಕ್ತಿಯೋರ್ವರಿಗೆ ರವಿವಾರ ಬೆಳಗ್ಗೆ ಕಾಣಿಸಿದೆ.

ಅವರ ನೀಡಿದ ಮಾಹಿತಿಯನು ಸಾರ ಅರಣ್ಯ ಇಲಾಖೆಯ ತಂಡವು ಕಾಡಾನೆ ಪತ್ತೆ ಕಾರ್ಯವನ್ನು ಮತ್ತೆ ಚುರುಗೊಳಿಸಿದೆ. ಅಡೆಂಜ, ಬಳಕ್ಕ, ಇಚಿಲಡ್ಕ, ನಿಡ್ಡೋ ಅರಣ್ಯ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಲಾಯಿತು.

ಕಡಬ ತಾಲೂಕಿನ ರೆಂಜಿಲಾಡಿಯ ಮೀನಾಡಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಸ್ಥಳೀಯರ ಆಗ್ರಹದಂತೆ 5 ಸಾಕಾನೆ ಗಳ ನೆರವಿನಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿದ್ದು ಮೂರನೇ ದಿನದ ಕಾರ್ಯಾಚರಣೆಯಲ್ಲಿ ನರಹಂತಕ ಕಾಡಾನೆಯನ್ನು ಕೊಂಬಾರು ಬಳಿ ಸೆರೆಹಿಡಿದು ನಾಗರಹೊಳೆ ಸಾಕಾನೆ ಶಿಬಿರಕ್ಕೆ ಸಾಗಿಸಲಾಗಿದೆ. ಬಾಕಿ ಇರುವ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments