ಹಿಜಾಬ್ ಬೇಕೆಂದವರು ಸೌದಿ ಅರೇಬಿಯಾ, ಪಾಕಿಸ್ತಾನಕ್ಕೆ ಹೋಗಲಿ : ಯು.ಟಿ.ಖಾದರ್
ಮಂಗಳೂರು : ಹೈಕೋರ್ಟ್ ನೀಡಿದ ಆದೇಶಕ್ಕೆ ಬೆಲೆ ನೀಡದೆ ಇತ್ತೀಚೆಗೆ ಮತ್ತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿಗೆ ಬರುವುದು ಹೆಚ್ಚಾಗ್ತಿದೆ. ಕೋರ್ಟ್ ಆದೇಶಕ್ಕೂ ಕಿಂಚಿತ್ತೂ ಬೆಲೆ ಕೊಡದ ವಿದ್ಯಾರ್ಥಿನಿಯರ ವಿರುದ್ಧ ಯುಟಿ ಖಾದರ್ ಕಿಡಿಕಾರಿದ್ದಾರೆ. ಹಿಜಾಬ್ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ಅವರಿಗೆ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು. ನಮ್ಮ ದೇಶದಲ್ಲಿ ಬೇಕಾದ ಹಾಗೆ ಮಾತನಾಡೋದು ನಡೆದಿದೆ. ಹಿಜಾಬ್ … Continue reading ಹಿಜಾಬ್ ಬೇಕೆಂದವರು ಸೌದಿ ಅರೇಬಿಯಾ, ಪಾಕಿಸ್ತಾನಕ್ಕೆ ಹೋಗಲಿ : ಯು.ಟಿ.ಖಾದರ್
Copy and paste this URL into your WordPress site to embed
Copy and paste this code into your site to embed