ದಕ್ಷಿಣ ಕನ್ನಡ ಈಶ್ವರಮಂಗಲ : ಹನುಮಗಿರಿಯ ಫ್ಯಾನ್ಸಿಗೆ ಬೆಂಕಿಗಾಹುತಿ by Praveen Chennavara April 2, 2022 written by Praveen Chennavara April 2, 2022 0 comments Share 0FacebookTwitterPinterestEmail 22 ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಕ್ಷೇತ್ರದ ಪಕ್ಕದಲ್ಲಿರುವ ಧನಂಜಯ ಗೌಡರವರ ಮಾಲಕತ್ವದ ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಎಲೆಕ್ಟ್ರಾನಿಕ್ ಶಾರ್ಟ್ ನಿಂದ ಸುಟ್ಟು ಕರಕಲಾಗಿದೆ. ರಾತ್ರಿ 1.40ರ ವೇಳೆಗೆ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ ಎಂದು ಮಾಹಿತಿ ಲಭ್ಯವಾಗಿದೆ. You Might Also Like ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು ಸುರತ್ಕಲ್: ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸವಾರ ಮೃತ್ಯು ಮಂಗಳೂರು ರಿಕ್ಷಾ ಬ್ಲಾಸ್ಟ್ ಪ್ರಕರಣ : ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಅರೆಸ್ಟ್ | ರಾಜಧಾನಿಯಲ್ಲಿ ಕೃತ್ಯಕ್ಕೆ ಪ್ಲ್ಯಾನ್? ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ FancyIswara mangala Share 0 FacebookTwitterPinterestEmail Praveen Chennavara Praveen Chennavara Palthady village & post Kadaba Taluq D.K.-For contact- 7090806456 previous post ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ : ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 6406 ಹುದ್ದೆ ಗಳಿಗೆ ಅಧಿಸೂಚನೆ ಪ್ರಕಟ ! next post ಗುಪ್ತಾಂಗದ ಫೋಟೋ ಕಳುಹಿಸಿ ಎಂದ ನೆಟ್ಟಿಗನಿಗೆ ‘ ಅದರ ‘ ಫೋಟೋ ಕಳುಹಿಸಿಯೇ ಬಿಟ್ಟ ನಟಿ ! You may also like Puttur: ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ January 6, 2026 Vittla: ವಿಟ್ಲ: 14 ಪ್ರಕರಣದ ಆರೋಪಿ ಹಾಸನದ ಆಲೂರು ಠಾಣೆಗೆ ಗಡಿಪಾರು! January 3, 2026 Mangaluru: ಮಂಗಳೂರು ಕಂಬಳ: 100 ಮೀ ದೂರವನ್ನು 8.69 ಸೆಕೆಂಡ್ನಲ್ಲಿ ಕ್ರಮಿಸಿದ ಕೋಣಗಳು December 29, 2025 Puttur: ಪುತ್ತೂರಿನ ಸ್ವಾಮಿ ಕಲಾಮಂದಿರದಲ್ಲಿ ಮರಾಟಿ ಸಂಭ್ರಮ 2025 December 29, 2025 Mangaluru : ಗಂಡನನ್ನು ಕೊಂದಿದ್ದು ಸಾಬೀತಾದ್ರೂ ಹೆಂಡತಿಯನ್ನು ಆರೋಪ ಮುಕ್ತಗೊಳಿಸಿದ ಕೋರ್ಟ್ – ಮಂಗಳೂರಲ್ಲೊಂದು ವಿಚಿತ್ರ... December 24, 2025 Mangaluru : ಮಂಗಳೂರಲ್ಲಿ ಪೈಶಾಚಿಕ ಕೃತ್ಯ – ಜೇನು ಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ... December 21, 2025 Leave a CommentYou must be logged in to post a comment.