Home ದಕ್ಷಿಣ ಕನ್ನಡ ಜಗನ್ನಾಥ ರೈ ಕನ್ನೆಜಾಲು ನಿಧನ

ಜಗನ್ನಾಥ ರೈ ಕನ್ನೆಜಾಲು ನಿಧನ

Hindu neighbor gifts plot of land

Hindu neighbour gifts land to Muslim journalist

ಸುಳ್ಯ ‌: ಪೆರುವಾಜೆ ಗ್ರಾಮದ ಕನ್ನೆಜಾಲು ನಿವಾಸಿ, ಸುಳ್ಯದ ಜ್ಯೋತಿ ಸಂಸ್ಥೆಯ ಮಾಲಕ ಜಗನ್ನಾಥ ರೈ ಕನ್ನೆಜಾಲು ‌ಜು.18 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಜೀವನ್ ರೈ ಕನ್ನೆಜಾಲು, ಪುತ್ರಿ ಜ್ಯೋತಿ ರೈ ಮೊದಲಾದವರನ್ನು ಅಗಲಿದ್ದಾರೆ.
ಜಗನ್ನಾಥ ರೈ ಅವರು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.