Home ದಕ್ಷಿಣ ಕನ್ನಡ ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರ ಜಯರಾಮ ಹೆಗ್ಡೆ ವಿಧಿವಶ

ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರ ಜಯರಾಮ ಹೆಗ್ಡೆ ವಿಧಿವಶ

Hindu neighbor gifts plot of land

Hindu neighbour gifts land to Muslim journalist

ಮೂಡುಬಿದಿರೆ : ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರ ಕೊಡ್ಯಡ್ಕ ಜಯರಾಮ ಹೆಗ್ಡೆ ನ. 23ರಂದು ನಿಧನರಾಗಿದ್ದಾರೆ.

ಇವರು ಉದ್ಯಮಿಯಾಗಿದ್ದು ಗ್ರಾಮದ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.