Home ದಕ್ಷಿಣ ಕನ್ನಡ ಕೋರಂ ಕೊರತೆ ನಡುವೆ ಐತ್ತೂರು ಗ್ರಾಮ ಸಭೆ | ಉಪಾಧ್ಯಕ್ಷರು, ನಾಲ್ವರು ಸದಸ್ಯರು ಜತೆ ಹೊರ...

ಕೋರಂ ಕೊರತೆ ನಡುವೆ ಐತ್ತೂರು ಗ್ರಾಮ ಸಭೆ | ಉಪಾಧ್ಯಕ್ಷರು, ನಾಲ್ವರು ಸದಸ್ಯರು ಜತೆ ಹೊರ ನಡೆದ ಗ್ರಾಮಸ್ಥರು

Hindu neighbor gifts plot of land

Hindu neighbour gifts land to Muslim journalist

ಕಡಬ ತಾಲೂಕಿನ ಐತ್ತೂರು ಗ್ರಾಮ ಸಭೆಯನ್ನು ಕೊರಂ ಕೊರತೆ ಇದ್ದರೂ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೊರ‌ ನಡೆದ ಘಟನೆ ನಡೆದಿದೆ.

ಈ ಹಿನ್ನೆಲೆಯಲ್ಲಿ ಗೊಂದಲ ಏರ್ಪಟ್ಟು ಸಭೆಗೆ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬಂದಿಗಳು ಆಗಮಿಸಿದ್ದಾರೆ.
ಗ್ರಾಮಸ್ಥರು ಹೊರ ಹೋಗುವುದನ್ನು ಕಂಡ ಉಪಾಧ್ಯಕ್ಷರು ಹಾಗೂ ನಾಲ್ವರು ಸದಸ್ಯರು ಹೊರ ನಡೆದು ಪಂಚಾಯತ್ ಕಛೇರಿಯಲ್ಲಿ ಕುಳಿತಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಿಡಿಓ ಸುಜಾತ ಅವರು,ನ ಗ್ರಾಮ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಂಡಿಲ್ಲ.ಸಭೆಗೆ ಮಾಹಿತಿ ನೀಡಲು ವಿವಿಧ ಕಡೆಗಳಿಂದ ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದು,ಅವರಿಂದ ಮಾಹಿತಿ ನೀಡಲಾಗಿದೆ ಎಂದರು.