Home ಕೃಷಿ ಮಂಗಳೂರು ಬಾಂಬ್ ಸ್ಫೋಟ, ಕರಾವಳಿಗರನ್ನು ಬೆದರಿಸುವ ಕೃತ್ಯ | ಉನ್ನತ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್...

ಮಂಗಳೂರು ಬಾಂಬ್ ಸ್ಫೋಟ, ಕರಾವಳಿಗರನ್ನು ಬೆದರಿಸುವ ಕೃತ್ಯ | ಉನ್ನತ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್ ವೆಲ್

Hindu neighbor gifts plot of land

Hindu neighbour gifts land to Muslim journalist

ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣವು ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದ್ದು, ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ.

ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದ್ದು ನಮಗೆ ಸವಾಲೆಸದಂತಾಗಿದೆ. ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ ಸವಾಲುಗಳನ್ನು ಎದುರಿಸಲು ತಯಾರಾಗಬೇಕಾಗಿದೆ. ಈ ಉಗ್ರ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ. ಮತ್ತು ಈ ಕೃತ್ಯದಲ್ಲಿ ಸ್ಥಳೀಯರ ಕೈವಾಡವಿರದೆ ಈ ಘಟನೆ ನಡೆಯಲು ಸಾಧ್ಯವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಾಂಬ್ ಟ್ರಯಲ್ ಬ್ಲಾಸ್ಟ್ ನಡೆದಿದ್ದು ಆದ್ದರಿಂದ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಿ ಈ ಕೃತ್ಯದ ಹಿಂದೆ ಕೈಜೋಡಿಸಿದವರನ್ನು ಶೀಘ್ರವಾಗಿ ಬಂಧಿಸಿ ಸಮಗ್ರ ತನಿಖೆ ನಡೆಸಲು ಅಗ್ರಹಿಸುತ್ತೇನೆ ಎಂದು ಶರಣ್ ಪಂಪ್ ವೆಲ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.