Homeದಕ್ಷಿಣ ಕನ್ನಡಮಂಗಳೂರು : ಶಾಲೆಗೆ ಹೋಗಲೆಂದು ರೆಡಿಯಾಗುತ್ತಿದ್ದ ಬಾಲಕ ಕುಸಿದು ಬಿದ್ದು ಸಾವು!!!

ಮಂಗಳೂರು : ಶಾಲೆಗೆ ಹೋಗಲೆಂದು ರೆಡಿಯಾಗುತ್ತಿದ್ದ ಬಾಲಕ ಕುಸಿದು ಬಿದ್ದು ಸಾವು!!!

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ಸೋಮವಾರ ಬೆಳಗ್ಗೆ ಶಾಲೆಗೆ ಹೋಗಲೆಂದು ರೆಡಿಯಾಗುತ್ತಿದ್ದ ಬಾಲಕನೋರ್ವ ದಿಢೀರನೆ ಕುಸಿದು ಬಿದ್ದು, ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.

ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ ಬೆಳಗ್ಗೆ ಸಿದ್ಧನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದಿದೆ. ಕೂಡಲೇ ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಬಾಲಕ ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀನ್ ಎರಡನೆಯವನಾಗಿದ್ದಾನೆ.

RELATED ARTICLES

Most Popular

Recent Comments