Homeದಕ್ಷಿಣ ಕನ್ನಡಮಂಗಳೂರು : ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಟ್ಯಾಂಕರ್ ಡಿಕ್ಕಿ| ಯುವಕ ಸಾವು

ಮಂಗಳೂರು : ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಟ್ಯಾಂಕರ್ ಡಿಕ್ಕಿ| ಯುವಕ ಸಾವು

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಟ್ಯಾಂಕರ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಅಡೂರು ಬಳಿ ನಡೆದಿದೆ. ಹ್ಯಾರಿಸ್ (25) ಮೃತ ದುರ್ದೈವಿ.

ಟ್ಯಾಂಕರ್ ಲಾರಿ ಮಂಗಳೂರಿನಿಂದ ಅಡುಗೆ ಅನಿಲವನ್ನು ಸಾಗಿಸುತ್ತಿತ್ತು. ಹ್ಯಾರಿಸ್ ಅಂಗಡಿ ಬಳಿಯ ರಸ್ತೆಯಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಟ್ಯಾಂಕರ್‌ ಅವರಿಗೆ ಡಿಕ್ಕಿ ಹೊಡೆದು ಬಳಿಕ ಅಂಗಡಿಗೆ ಡಿಕ್ಕಿ ಹೊಡೆದಿದೆ. ಅತಿ ವೇಗವಾಗಿ ಟ್ಯಾಂಕರ್ ಚಲಾಯಿಸುತ್ತಿದ್ದದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಅಂಗಡಿ ಸಂಪೂರ್ಣವಾಗಿ ಜಖಂ ಆಗಿದೆ.

RELATED ARTICLES

Most Popular

Recent Comments