Homeದಕ್ಷಿಣ ಕನ್ನಡಮಂಗಳೂರು: ಕಂಕನಾಡಿಯಲ್ಲಿ ಮಧ್ಯರಾತ್ರಿ ನಡೆದ ಘಟನೆ | ಹಳಿ ತಪ್ಪಿದ ರೈಲು-ಕಂಬಕ್ಕೆ ಡಿಕ್ಕಿ!!!

ಮಂಗಳೂರು: ಕಂಕನಾಡಿಯಲ್ಲಿ ಮಧ್ಯರಾತ್ರಿ ನಡೆದ ಘಟನೆ | ಹಳಿ ತಪ್ಪಿದ ರೈಲು-ಕಂಬಕ್ಕೆ ಡಿಕ್ಕಿ!!!

Hindu neighbor gifts plot of land

Hindu neighbour gifts land to Muslim journalist

ಮಂಗಳೂರು:ಹಳಿ ತಪ್ಪಿದ ಗೂಡ್ಸ್ ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಕಳೆದ ತಡ ರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿಯಲ್ಲೇ ನಡೆದಿದೆ.

ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಹಳಿಯನ್ನು ಸಂಚಾರಕ್ಕೆ ಮುಕ್ತವಾಗಿಸಲಾಗಿದೆ.

RELATED ARTICLES

Most Popular

Recent Comments