Home ದಕ್ಷಿಣ ಕನ್ನಡ ಮಂಗಳೂರು: ಇಂದು ಸಂಜೆ 7 ಗಂಟೆ ಬಳಿಕ ಯಾರೂ ಬೀಚ್ ಗೆ ತೆರಳೋ ಹಾಗಿಲ್ಲ !!...

ಮಂಗಳೂರು: ಇಂದು ಸಂಜೆ 7 ಗಂಟೆ ಬಳಿಕ ಯಾರೂ ಬೀಚ್ ಗೆ ತೆರಳೋ ಹಾಗಿಲ್ಲ !! | ಬೀಚ್ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Hindu neighbor gifts plot of land

Hindu neighbour gifts land to Muslim journalist

ಮಂಗಳೂರಲ್ಲಿ ಇಂದು ಸಂಜೆ 7 ಗಂಟೆಯ ಬಳಿಕ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಬೀಚ್‌ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.