Homeದಕ್ಷಿಣ ಕನ್ನಡನೆಟ್ಟಾರು : ಮೊಗಪ್ಪೆ ಕೆರೆಯಲ್ಲಿ ಸ್ನೇಹಿತರ ಜತೆ ಮೀನು ಹಿಡಿಯಲು ಹೋದಾತ ನೀರಲ್ಲಿ ಮುಳುಗಿ ಸಾವು

ನೆಟ್ಟಾರು : ಮೊಗಪ್ಪೆ ಕೆರೆಯಲ್ಲಿ ಸ್ನೇಹಿತರ ಜತೆ ಮೀನು ಹಿಡಿಯಲು ಹೋದಾತ ನೀರಲ್ಲಿ ಮುಳುಗಿ ಸಾವು

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಮೀನು ಹಿಡಿಯಲೆಂದು ಸ್ನೇಹಿತರ ಜೊತೆ ಹೋದ ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ರವರು ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಕಣ್ಮರೆಯಾಗಿದ್ದು ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments