ದಕ್ಷಿಣ ಕನ್ನಡ ಪಾಲ್ತಾಡಿ : ಗುಡ್ಡೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ By Praveen Chennavara - April 8, 2022 FacebookTwitterPinterestWhatsApp ಪುತ್ತೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿಗಿದೆ. ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ ಎಂಬವರ ಮೃತದೇಹ ಪತ್ತೆಯಾಗಿದೆ.ಕೆಲದಿನಗಳಿಂದ ನಾಪತ್ತೆಯಾಗಿದ್ದ ಇವರು ಇದೀಗ ಶವವಾಗಿ ಪತ್ತೆಯಾಗಿದೆ. ಇದೀಗ ಮೃತದೇಹ ಪತ್ತೆಯಾಗಿದ್ದು ,ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.