Home ದಕ್ಷಿಣ ಕನ್ನಡ ಪುತ್ತೂರು : ಕೆಮ್ಮಾಯಿ ಬಳಿ ಬೈಕ್ ಅಪಘಾತ,ಸವಾರ ಸ್ಥಳದಲ್ಲಿಯೇ ಮೃತ್ಯು

ಪುತ್ತೂರು : ಕೆಮ್ಮಾಯಿ ಬಳಿ ಬೈಕ್ ಅಪಘಾತ,ಸವಾರ ಸ್ಥಳದಲ್ಲಿಯೇ ಮೃತ್ಯು

Hindu neighbor gifts plot of land

Hindu neighbour gifts land to Muslim journalist

Puttur : ಕೆಮ್ಮಾಯಿ ಬಳಿ (Puttur)ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಆದಿತ್ಯವಾರ ನಡೆದಿದೆ.

 

ಸೇಡಿಯಾಪು ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ.ಇವರು ಬೈಕ್ ಟರ್ನ್ ಮಾಡುವಾಗ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು,ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ಚೈತ್ರೇಶ್ ಅವರು ಒಂದು ತಿಂಗಳ ಹಿಂದೆಯಷ್ಟೇ ಹೊಸ ಬೈಕ್ ಖರೀದಿಸಿದ್ದು,ಅದರಲ್ಲೇ ಅಪಘಾತ ವಾಗಿದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಉಡುಪಿಯ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ !