Homeದಕ್ಷಿಣ ಕನ್ನಡಪುತ್ತೂರು : ಸರಕಾರಿ ಬಾವಿಗೆ ಬಿದ್ದು ಯುವಕ ಮೃತ್ಯು

ಪುತ್ತೂರು : ಸರಕಾರಿ ಬಾವಿಗೆ ಬಿದ್ದು ಯುವಕ ಮೃತ್ಯು

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಆನೆಮಜಲುವಿನಲ್ಲಿ ಸರಕಾರಿ ಬಾವಿಗೆ ಯುವಕನೋರ್ವ ಬಿದ್ದು ಮೃತಪಟ್ಟ ಘಟನೆ ಜು.30 ರಂದು ಬೆಳಕಿಗೆ ಬಂದಿದೆ. ಆನೆಮಜಲು ನಿವಾಸಿ ಪೆರ್ನಾ ಎಂಬವರ ಪುತ್ರ ಅವಿವಾಹಿತ ಸತೀಶ್ (35.ವ) ರವರು ಬಾವಿಗೆ ಬಿದ್ದು ಮೃತಪಟ್ಟವರು.

ಸತೀಶ್ ಕೂಲಿ ಕೆಲಸ ಮಾಡುತ್ತಿದ್ದು ಜು.29 ರಂದು ರಾತ್ರಿ ಮನೆಯಲ್ಲಿದ್ದವರು ಬೆಳಗ್ಗೆ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಮನೆಯ ಪಕ್ಕದ ಸರಕಾರಿ ಬಾವಿಯಲ್ಲಿ ಸತೀಶ್ ಅವರ ಮೃತ ದೇಹ ಪತ್ತೆಯಾಗಿದೆ. ಮೃತರು ತಂದೆ ಪೆರ್ನಾ, ತಾಯಿ ಯಮುನಾ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments