Home ದಕ್ಷಿಣ ಕನ್ನಡ ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Hindu neighbor gifts plot of land

Hindu neighbour gifts land to Muslim journalist

ಸವಣೂರು : ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರಿಗ ಸಹಕಾರಿ ಕ್ಷೇತ್ರದ ಅನುಪಮ ಸೇವೆಯನ್ನು ಪರಿಗಣಿಸಿ ಪ್ರತಿಷ್ಟಿತ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾ.20 ರಂದು ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ, ಸಹಕಾರ ಸಚಿವ ಸೋಮಶೇಖರ್, ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇ ಗೌಡ,ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸಹಿತ ಅನೇಕ ಮಂದಿ ಸಚಿವರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.