Home ದಕ್ಷಿಣ ಕನ್ನಡ ಬೆಳ್ತಂಗಡಿ : SDM ಶಿಕ್ಷಣ ಸಂಸ್ಥೆಯ ವಾಚ್ ಮೆನ್ ಕರ್ತವ್ಯದಲ್ಲಿರುವಾಗಲೇ ಕುಸಿದು ಬಿದ್ದು ಸಾವು

ಬೆಳ್ತಂಗಡಿ : SDM ಶಿಕ್ಷಣ ಸಂಸ್ಥೆಯ ವಾಚ್ ಮೆನ್ ಕರ್ತವ್ಯದಲ್ಲಿರುವಾಗಲೇ ಕುಸಿದು ಬಿದ್ದು ಸಾವು

Hindu neighbor gifts plot of land

Hindu neighbour gifts land to Muslim journalist

ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚ್ ಮೆನ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಮೃತರು.

ನಿನ್ನೆ ಉಜಿರೆ ಎಸ್ ಡಿಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ 4.45ರ ವೇಳೆಗೆ ಹೂವಯ್ಯ ಗೌಡ ಕುಸಿದು ಬಿದ್ದಿದ್ದರು. ಕೂಡಲೇ ಅಲ್ಲಿದ್ದ ವಿದ್ಯಾರ್ಥಿಗಳು ಅವರನ್ನು ಆಟೋ ರಿಕ್ಷಾದಲ್ಲಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಪರೀಕ್ಷಿಸುವ ವೇಳೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.