Home ದಕ್ಷಿಣ ಕನ್ನಡ ದತ್ತಪೀಠದಲ್ಲಿ ಶ್ರೀರಾಮ ಸೇನೆಯಿಂದ ದತ್ತ ಪಾದುಕೆ ದರ್ಶನ ಅಭಿಯಾನ

ದತ್ತಪೀಠದಲ್ಲಿ ಶ್ರೀರಾಮ ಸೇನೆಯಿಂದ ದತ್ತ ಪಾದುಕೆ ದರ್ಶನ ಅಭಿಯಾನ

Hindu neighbor gifts plot of land

Hindu neighbour gifts land to Muslim journalist

ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು.

ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು.

ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಪೊಲೀಸರು ಒಳಗೆ ಬಿಡುತ್ತಿದ್ದಾರೆ.