Home latest ಮಂಗಳೂರು : ತಂದೆ-ಮಗ ಸೇರಿ ಅಪಾರ್ಟ್‌ಮೆಂಟ್ ‌ನಲ್ಲಿದ್ದ ವ್ಯಕ್ತಿಯ ಕೊಲೆ

ಮಂಗಳೂರು : ತಂದೆ-ಮಗ ಸೇರಿ ಅಪಾರ್ಟ್‌ಮೆಂಟ್ ‌ನಲ್ಲಿದ್ದ ವ್ಯಕ್ತಿಯ ಕೊಲೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ತಂದೆ ಮತ್ತು ಮಗ ಸೇರಿ ಮಂಗಳೂರು ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್‌ಮೆಂಟ್ ನಲ್ಲಿ ವಾಸವಿದ್ದ ವಿನಾಯಕ ಕಾಮತ್ ಎಂಬವರನ್ನು ಚೂರಿಯಿಂದ ಇರಿದು ಬುಧವಾರ ತಡ ರಾತ್ರಿ ಕೊಲೆ ಮಾಡಿದ್ದಾರೆ.

ಅಪಾರ್ಟ್ ಮೆಂಟ್ ಗೇಟ್ ಬಳಿ ಮಹಾನಗರ ಪಾಲಿಕೆಯವರು ಸಿಮೆಂಟ್ ಹಾಕಿದ್ದು ಅದರ ಮೇಲೆ ಕಾರು ಚಲಾಯಿಸಿದ ವಿಚಾರದಲ್ಲಿ ಕೃಷ್ಣಾನಂದ ಕಿಣಿ ಮತ್ತು ಮಗ ಅವಿನಾಶ್ ಕಿಣಿ ಗಲಾಟೆ ಮಾಡಿ ವಿನಾಯಕ ಕಾಮತ್ ಅವರಿಗೆ ಚೂರಿಯಿಂದ ಎದೆಗೆ ಇರಿದು ಕೊಲೆ ಮಾಡಿದ್ದಾರೆ.