Home ದಕ್ಷಿಣ ಕನ್ನಡ ಬಿಜೆಪಿ ಸಾಮಾಜಿಕ ಜಾಲತಾಣ ರಾಜ್ಯ ಸಂಚಾಲಕರಾಗಿ ವಿಕಾಸ್ ಪುತ್ತೂರು

ಬಿಜೆಪಿ ಸಾಮಾಜಿಕ ಜಾಲತಾಣ ರಾಜ್ಯ ಸಂಚಾಲಕರಾಗಿ ವಿಕಾಸ್ ಪುತ್ತೂರು

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಸಂಚಾಲಕರಾಗಿ ವಿಕಾಸ್ ಪುತ್ತೂರು ಅವರನ್ನು ನೇಮಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಕಾಸ್ ಪುತ್ತೂರು ಅವರನ್ನು ನೇಮಕ ಮಾಡಿದ್ದಾರೆ