Home » ಉಪ್ಪಿನಂಗಡಿ : ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ : ಇಬ್ಬರು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ : ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ : ಇಬ್ಬರು ಪೊಲೀಸ್ ವಶಕ್ಕೆ

by Praveen Chennavara
0 comments

Hindu neighbor gifts plot of land

Hindu neighbour gifts land to Muslim journalist

ಉಪ್ಪಿನಂಗಡಿ : ಡಿಸೆಂಬರ್ 6 ರಂದು ಉಪ್ಪಿನಂಗಡಿಯ ಮೀನು ಮಾರಾಟದ ಅಂಗಡಿಗೆ ದಾಳಿ ನಡೆಸಿ ತಲ್ವಾರಿನಿಂದ ಹಲ್ಲೆಗೈದು ಪರಾರಿಯಾಗಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತರನ್ನು ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಕುಪ್ಪೆಟ್ಟಿ ಬೈತಾರು ಮನೆ ನಿವಾಸಿ ಸರ್ಪುದ್ದೀನ್ (31) ಹಾಗೂ ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆ ಕೊಳಂಬೆ ಮನೆ ನಿವಾಸಿ ಮೊಹಮ್ಮದ್ ಇರ್ಫಾನ್ (24) ಎಂದು ಗುರುತಿಸಲಾಗಿದೆ.

You may also like

Leave a Comment