HomeEntertainmentಮೇಕೆದಾಟು ಯೋಜನೆಗೆ ನಟ ಚೇತನ್ ವಿರೋಧ!

ಮೇಕೆದಾಟು ಯೋಜನೆಗೆ ನಟ ಚೇತನ್ ವಿರೋಧ!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಇಂದು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದಂತ ಅವರು, ಅರಣ್ಯ ಪ್ರದೇಶವನ್ನು ನಾಶ ಮಾಡಿ, ಆ ಪ್ರದೇಶದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟೋದಕ್ಕೆ ನಮ್ಮ ವಿರೋಧವಿದೆ ಎಂದು ನಟ ಚೇತನ್ ಹೇಳಿದ್ದಾರೆ.

ಮೇಕೆದಾಟು ಅಣೆಕಟ್ಟನ್ನು ಹೊಸದಾಗಿ ಕಟ್ಟೋದಕ್ಕೆ ನಮ್ಮ ವಿರೋಧವಿದೆ. ಅರಣ್ಯ ನಾಶ ಇದರಿಂದ ಆಗಲಿದೆ. ಜೀವ ಸಂಕುಲಕ್ಕೆ ಹೊಡೆತ ಬೀಳಲಿದೆ. ಆ ವ್ಯಾಪ್ತಿಯ ಜನ ಬೀದಿ ಪಾಲಾಗಲಿದ್ದಾರೆ ಎಂದು ನಟ ಚೇತನ್ ಹೇಳಿದ್ದಾರೆ.

ಜಲಸಂಪನ್ಮೂಲವನ್ನು ವೈಜ್ಞಾನಿಕವಾಗಿ ಪೋಲು ಮಾಡದಂತೆ ತಡೆಯಲು, ಕೃಷಿ ಕುಡಿಯುವ ನೀರಿಗಾಗಿ ಸರಕಾರಗಳು ವ್ಯವಸ್ಥಿತ ಯೋಜನೆಗಳನ್ನು ರೂಪಿಸಬೇಕು. ಅದರ ಹೊರತಾಗಿ ಡ್ಯಾಂಗಳ ಅವಶ್ಯಕತೆಯಿಲ್ಲ ಎಂದರು

RELATED ARTICLES

Most Popular

Recent Comments