ಪುಣ್ಚಪ್ಪಾಡಿ : ಬದಿಯಡ್ಕ-ಸಾರಕರೆ ರಸ್ತೆ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಸವಣೂರು :ಸವಣೂರು ಗ್ರಾ.ಪಂ.ವ್ಯಾಪ್ತಿಯ ಪುಣ್ಚಪ್ಪಾಡಿ ಗ್ರಾಮದ ಬದಿಯಡ್ಕ-ಸಾರಕರೆ ರಸ್ತೆಯ ಉದ್ಘಾಟನೆಯನ್ನು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ನೆರವೇರಿಸಿದರು.

ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ಧನ. ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಲಲಿತಾ ಈಶ್ವರ್, ತಾಲೂಕು ಪಂಚಾಯತ್ ಸದಸ್ಯೆ ಕು. ರಾಜೇಶ್ವರಿ ಕೆ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ,ಸದಸ್ಯರಾದ ಸತೀಶ್ ಬಲ್ಯಾಯ,ನಾಗೇಶ್ ಓಡಂತರ್ಯ, ಸವಣೂರು ಸಿ.ಎ. ಬ್ಯಾಂಕ್ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ನಿರ್ದೇಶಕರಾದ ಮಹಾಬಲ ಶೆಟ್ಟಿ ಕೊಮ್ಮಂಡ,ಸೋಮನಾಥ ಕನ್ಯಾಮಂಗಲ,ನ್ಯಾಯವಾದಿ ಮಹೇಶ್ ಕೆ.ಸವಣೂರು,ಪ್ರವೀಣ್ ಬಂಬಿಲದೋಳ,ಗ್ರಾ.ಪಂ.ಮಾಜಿ ಸದಸ್ಯ ನಾಗರಾಜ ನಿಡ್ವಣ್ಣಾಯ,ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ಪ್ರಮುಖರಾದ ಶೀನಪ್ಪ ಶೆಟ್ಟಿ ನೆಕ್ರಾಜೆ,ಲೋಕೇಶ್ ಕನ್ಯಾಮಂಗಲ,ಬಾಬು ದೇವಸ್ಯ,ಪ್ರಜ್ವಲ್ ಕೆ.ಆರ್,ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಕರುಣಾಕರ ಸಾರಕರೆ,ಮಾಜಿ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ,ಕೇಶವ ಅಮೀನ್,ನಿಶ್ಮಿತ್ ಸವಣೂರು ಮೊದಲಾದವರಿದ್ದರು. ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಸ್ವಾಗತಿಸಿ,ವಂದಿಸಿದರು.

Leave A Reply

Your email address will not be published.