ಅರಂತೋಡು| ಈಜಲು ಹೋದ ಮಾಡಾವಿನ ಯುವಕ ಮೃತ್ಯು
![](https://hosakannada.com/wp-content/uploads/2020/02/images-67.jpeg)
ಸುಳ್ಯ : ಸಂಬಂಧಿಕರ ಮನೆಗೆ ಬಂದಿದ್ದ ಯುವಕನೋರ್ವ ನದಿಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಂತೋಡು ಕೊಡೆಂಕಿರಿ ಎಂಬಲ್ಲಿ ಫೆ.21 ರಂದು ನಡೆದಿದೆ.
![](https://hosakannada.com/wp-content/uploads/2024/07/First.jpeg)
ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವಿನ ಸಣಂಗಳ ನಿವಾಸ ರಂಜಿತ್ ಪೂಜಾರಿ(24.ವ) ಎಂಬ ಯುವಕ ಕೊಡೆಂಕಿರಿಗೆ ಸಂಬಂಧಿಕರ ಮನೆಗೆ ಹೋಗಿದ್ದ.
![](https://hosakannada.com/wp-content/uploads/2024/07/Middle.jpeg)
![](https://hosakannada.com/wp-content/uploads/2020/02/IMG_20200221_230801-667x500.jpg)
ಅಲ್ಲಿ ಮನೆಯ ಸಮೀಪದ ನದಿಗೆ ಈಜಲು ಹೋದಾಗ ನೀರಿನಲ್ಲಿ ಮೃತಪಟ್ಟ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.