ದೇಯಿ ಬೈದ್ಯೇತಿ ಕೋಟಿ ಚೆನ್ನಯರ ಸಮಾಗಮ: ಮಗುವಿನ ಹೆಜ್ಜೆಗುರುತು ನಮ್ಮದೆಂದು ನುಡಿದರು.
ದೇಯಿ ಬೈದ್ಯೆತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತ್ಲ್ನಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸದ ಬಳಿಕ ಮೂಲಸ್ಥಾನ ಗರಡಿ ನೇಮ ನಡೆಯಿತು. ಮಾ. 1ರಂದು ರವಿವಾರ ಬೆಳಗ್ಗೆ ಭಜನ ಮಹೋತ್ಸವ, ಸಂಜೆ ಮೂಲಸ್ಥಾನ ಗರಡಿಯಲ್ಲಿ ಕಲಶ ಹೋಮ, ರಾತ್ರಿ ಮೂಲಸ್ಥಾನ ಗರಡಿಯಲ್ಲಿ ಕೋಟಿ- ಚೆನ್ನಯರ ದರ್ಶನ, ಬೆರ್ಮೆರ್ ಗುಂಡದಲ್ಲಿ ಫಲ ಸಮರ್ಪಣೆ ನಡೆಯಿತು. ವೀರಪಥದಲ್ಲಿ ಕೋಟಿ-ಚೆನ್ನಯರ ಆಗಮನ, ಸತ್ಯಧರ್ಮ ಚಾವಡಿಯಲ್ಲಿ ಮಾತೆ ದೇಯಿ ಬೈದ್ಯೆತಿ ದರ್ಶನ, ಮಾತೆ-ಮಕ್ಕಳ ಪುನೀತ ಸಮಾಗಮ, ಕೋಟಿ ಚೆನ್ನಯರ ಮೂಲಸ್ಥಾನ ನೇಮ, ದರ್ಶನ ಸೇವೆ …
ದೇಯಿ ಬೈದ್ಯೇತಿ ಕೋಟಿ ಚೆನ್ನಯರ ಸಮಾಗಮ: ಮಗುವಿನ ಹೆಜ್ಜೆಗುರುತು ನಮ್ಮದೆಂದು ನುಡಿದರು. Read More »