ಕಾವು ಮದ್ಲ : ಬಸ್ -ಬೈಕ್ ಡಿಕ್ಕಿ ಸವಾರ ಮೃತ್ಯು
ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕಾವು ಸಮೀಪದ ಮದ್ಲ ಎಂಬಲ್ಲಿ ಕೆಎಸ್ಅರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
![](https://hosakannada.com/wp-content/uploads/2024/07/First.jpeg)
ದುರ್ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಾ.2 ರಂದು ನಡೆದಿದೆ.
![](https://hosakannada.com/wp-content/uploads/2024/07/Middle.jpeg)
ಮೃತಪಟ್ಟ ಯುವಕನನ್ನು ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಚಂದ್ರ ಗೌಡ ಎಂಬವರ ಮಗ ಪ್ರಶಾಂತ್ ಎಂದು ಗುರುತಿಸಲಾಗಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಗೆ ತರಲಾಗಿದೆ.
1 Comment
Wow, incredible weblog layout! How lengthy have you been running a blog for?
you made blogging look easy. The full look of your website is magnificent, let alone the content!
You can see similar here e-commerce