ಮಾ.31 ರ ವರೆಗೆ ಬಾರ್ ಆಂಡ್ ರೆಸ್ಟೋರೆಂಟ್ ಬಂದ್ | ಮನೇಲೇ ಪೆಗ್ ಹಾಕೋ ಯೋಚ್ನೆ ಮಾಡೋರು ನಿಮ್ಮ ಮನೇಲಿ ಇರುವ ಕರೀನಾ ಬಗ್ಗೆ ಎಚ್ಚರ !

ಬೆಂಗಳೂರು, ಮಾ. 20 : ಕೊರೊನಾ ವೈರಸ್ ಹರಡದಂತೆ ಸ್ಕೂಲ್, ಕಾಲೇಜು, ಪಬ್, ಸ್ವಿಮ್ಮಿಂಗ್ ಪೂಲ್, ಮದುವೆ ಸಮಾರಂಭ ಮಾತ್ರವೇ ಬಂದ್ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ನಾಳೆಯಿಂದ ಮಾರ್ಚ್ 31 ರ ವರೆಗೆ ರಾಜ್ಯದಲ್ಲಿ ಬಾರ್ ಆಂಡ್ ರೆಸ್ಟೋರೆಂಟ್ ಬಂದ್ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಇವತ್ತು ಸುತ್ತೋಲೆ ಹೊರಡಿಸಿರುವ ಅಬಕಾರಿ ಇಲಾಖೆ, ನಾಳೆಯಿಂದ ಮಾರ್ಚ್ 31 ರವರೆಗೆ ರಾಜ್ಯದಲ್ಲಿ ಬಾರ್ ಬಂದ್ ಮಾಡಲಾಗುತ್ತಿದೆ. ಕೊರೊನಾ ವ್ಯಾಧಿ ಮತ್ತಷ್ಟು ಜನರಿಗೆ … Continue reading ಮಾ.31 ರ ವರೆಗೆ ಬಾರ್ ಆಂಡ್ ರೆಸ್ಟೋರೆಂಟ್ ಬಂದ್ | ಮನೇಲೇ ಪೆಗ್ ಹಾಕೋ ಯೋಚ್ನೆ ಮಾಡೋರು ನಿಮ್ಮ ಮನೇಲಿ ಇರುವ ಕರೀನಾ ಬಗ್ಗೆ ಎಚ್ಚರ !