ದಕ್ಷಿಣ ಕನ್ನಡದಲ್ಲಿ ಮರಳುಗಾರಿಕೆ ಸರಳೀಕರಣಗೊಳಿಸಲು ಶಾಸಕ ಸಂಜೀವ ಮಠ೦ದೂರು ಸದನದಲ್ಲಿ ಆಗ್ರಹ

ವಿಧಾನಸೌಧ, ಮಾ. 20 : ಕರಾವಳಿ ಭಾಗದಲ್ಲಿ ಇರುವ ಮರಳು ನೀತಿ ನಿಯಮಗಳಿಂದ ಕರಾವಳಿಯ ಜನರಿಗೆ ಅಭಿವೃದ್ಧಿ ಕಾರ್ಯಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಒಂದು ಕೆಜಿ ಚಿನ್ನ ದುಬಾಯಿಯಿಂದ ತರಬಹುದು, ಆದರೆ ಒಂದು ಕೆಜಿ ಮರಳು ನದೀ ಪಾತ್ರದಿಂದ ತರಲು ಆಗುವುದಿಲ್ಲ. ಪೊಲೀಸರು ಜನರಿಗೆ ಮರಳೆತ್ತಲು ಬಿಡುವುದಿಲ್ಲ. ಅದಕ್ಕಾಗಿ ಸೂಕ್ತ ನಿಯಮಾವಳಿಯನ್ನು ತಕ್ಷಣ ರೂಪಿಸಬೇಕೆಂದು ಪುತ್ತೂರಿನ ಶಾಸಕ ಸಂಜೀವ ಮಠ೦ದೂರು ಅವರು ಸಚಿವರ ಗಮನ ಸೆಳೆದರು. ಅದಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಕೂಡಾ ದನಿ … Continue reading ದಕ್ಷಿಣ ಕನ್ನಡದಲ್ಲಿ ಮರಳುಗಾರಿಕೆ ಸರಳೀಕರಣಗೊಳಿಸಲು ಶಾಸಕ ಸಂಜೀವ ಮಠ೦ದೂರು ಸದನದಲ್ಲಿ ಆಗ್ರಹ