” ಮುಸ್ಲಿಮರ ತಂಟೆಗೆ ಬಂದರೆ ಕೈ,ಕಾಲು ಗಂಟು ಮುರಿಯುತ್ತೇವೆ ” | ಅಕ್ಷಯ್ ರಜಪೂತ್ ಸಹಿತ 3 ಬಜರಂಗದಳ ಕಾರ್ಯಕರ್ತರಿಗೆ ಜೀವ ಬೆದರಿಕೆ

ಮಂಗಳೂರು : ವಿಟ್ಲದ ಬಜರಂಗದಳದ ಮೂವರು ಕಾರ್ಯಕರ್ತರಿಗೆ ಅಂತರಾಷ್ಟ್ರೀಯ ಕರೆಯ ಮೂಲಕ ಜೀವ ಬೆದರಿಕೆ ಒಡ್ಡಿದ ಘಟನೆಯ ಕುರಿತು ವಿಟ್ಲದಲ್ಲಿ ವರದಿಯಾಗಿದೆ. ಬಜರಂಗದಳದ ಮುಖಂಡರಾದ ಅಕ್ಷಯ ರಜಪೂತ್, ಚರಣ್ ಕಾಪುಮಜಲು ಹಾಗೂ ಕಿರಣ್ ಕುಮಾರ್ ಎಂಬವರಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಕಿರಣ್ ಕುಮಾರ್ ಎಂಬವರಿಗೆ ರಾತ್ರಿ ಅಂತರಾಷ್ಟ್ರೀಯ ಕರೆ ಮಾಡಿ ಬೆದರಿಕೆ ಕರೆ ಮಾಡಿರುವುದಾಗಿ ಆರೋಪಿಸಲಾಗಿದೆ. ಘಟನೆಯ ವಿವರ ಏನು? ಎ.4 ರಾತ್ರಿ ಸುಮಾರು 10 ಗಂಟೆಗೆ +6274657 ಎಂಬ ವಿದೇಶಿ ನಂಬರ್ ನಿಂದ … Continue reading ” ಮುಸ್ಲಿಮರ ತಂಟೆಗೆ ಬಂದರೆ ಕೈ,ಕಾಲು ಗಂಟು ಮುರಿಯುತ್ತೇವೆ ” | ಅಕ್ಷಯ್ ರಜಪೂತ್ ಸಹಿತ 3 ಬಜರಂಗದಳ ಕಾರ್ಯಕರ್ತರಿಗೆ ಜೀವ ಬೆದರಿಕೆ