ಸಜೀಪ ಮೂಡ ಹಾಗು ಸಜಿಪ ಮುನ್ನೂರು ಗ್ರಾಮ | 250 ಬಡ ಕುಟುಂಬಗಳಿಗೆ ದಿನಸಿ ಸಾಮಾಗ್ರಿ

ಕೋವಿಡ್ 19 ಮಹಾಮಾರಿ ದೇಶಾದ್ಯಂತ ಹರಡುತ್ತಿದ್ದು, ಬಹಳಷ್ಟು ಜನರಿಗೆ ಒಪ್ಪೊತ್ತಿನ ಊಟಕ್ಕೂ ತತ್ವಾರ ಉಂಟುಮಾಡಿದೆ.

ಈ ಸಂದರ್ಭ ಬಿಜೆಪಿ ಮುಖಂಡ ಶ್ರೀಕಾಂತ್ ಶೆಟ್ಟಿ ಅವರ ಮುಂದಾಳುತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಸಜೀಪ ಮೂಡ ಹಾಗು ಸಜಿಪ ಮುನ್ನೂರು ಗ್ರಾಮಗಳ ಸುಮಾರು 250 ಬಡ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು.

Leave A Reply

Your email address will not be published.