ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೆಗೆ ಧ್ವಜಾರೋಹಣ
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೆಗೆ ಏ.10ರಂದು ಬೆಳಿಗ್ಗೆ ಧ್ವಜಾರೋಹಣ ಸರಳವಾಗಿ ನಡೆಯಿತು.
![](https://hosakannada.com/wp-content/uploads/2024/07/First.jpeg)
ತಂತ್ರಿಗಳು ಧ್ವಜಾರೋಹಣದ ಧಾರ್ಮಿಕ ವಿಧಿ ವಿಧಾನಗಳನ್ನು ನೆರೆವೇರಿಸಿದರು.
![](https://hosakannada.com/wp-content/uploads/2024/07/Middle.jpeg)
ಪುತ್ತೂರು ಶಾಸಕ ಸಂಜೀವ ಮಠಂದೂರು, ದೇವಳದ ಅರ್ಚಕರು ಹಾಗೂ ಕೆಲ ಸಿಬ್ಬಂದಿಗಳು ಭಾಗವಹಿಸಿದ್ದರು.
ದೇವಳದ ಹೊರಗದ್ದೆಯಲ್ಲಿ ಪೊಲೀಸರು ಬಂದೋಬಸ್ತ್ ಮಾಡಿದ್ದರು.