ಪಾಲ್ತಾಡಿ ಅಂಕತ್ತಡ್ಕ | ಪಡಿತರ ವಿತರಣೆ,ಸ್ವಯಂ ಪ್ರೇರಿತರಾಗಿ ಅಂತರ ಕಾಯುತ್ತಿರುವ ಜನತೆ
ಪುತ್ತೂರು: ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದೆ.
![](https://hosakannada.com/wp-content/uploads/2024/07/First.jpeg)
ಈ ನಿಟ್ಟಿನಲ್ಲಿ ಪಡಿತರ ವಿತರಣೆ ಕೇಂದ್ರಗಳಲ್ಲಿ ರಶ್ಸೋ ರಶ್.. ಪಡಿತರ ದೊರಕುವುದೇ ಎಂಬ ಆತಂಕವೂ ಇದಕ್ಕೆ ಕಾರಣ.
![](https://hosakannada.com/wp-content/uploads/2024/07/Middle.jpeg)
![](https://hosakannada.com/wp-content/uploads/2020/04/IMG-20200405-WA0107-375x500.jpg)
ಆದರೆ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಾಲ್ತಾಡಿ ಶಾಖೆಯ ಅಂಕತ್ತಡ್ಕದಲ್ಲೂ ಪಡಿತರ ವಿತರಣೆಯಾಗುತ್ತಿದೆ.
ಇಲ್ಲಿ ಸಹಕಾರ ಸಂಘದ ವತಿಯಿಂದ ಮಾರ್ಕ್ ಮಾಡಲಾಗಿದ್ದು,ಜನರು ಸ್ವಯಂ ಪ್ರೇರಿತರಾಗಿ ಅಂತರ ಕಾಯ್ದುಕೊಂಡು ಪಡಿತರ ಪಡೆಯುತ್ತಿದ್ದಾರೆ.