“ಉಪ್ಪಿನಂಗಡಿ ವ್ಯಕ್ತಿಗೆ ಸೋಂಕು ಹರಡಲು ಜಿಲ್ಲಾಡಳಿತವೇ ಕಾರಣ ” ಯು. ಟಿ ತೌಸೀಫ್ ಹೇಳಿಕೆ | ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಶಾಸಕ ಸಂಜೀವ ಮಠಂದೂರು

ಇವತ್ತು ಉಪ್ಪಿನಂಗಡಿಯಲ್ಲಿ ಕೊರೋನಾ ಪಾಸಿಟಿವ್ ಆದ ವ್ಯಕ್ತಿಯ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ.ತೌಸೀಫ್ ಅವರು ಹೇಳಿಕೆ ನೀಡಿದ್ದಾರೆ. ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ ಅವರು, ” ದೆಹಲಿಗೆ ಹೋಗಿ ಬಂದಿದ್ದ ಉಪ್ಪಿನಂಗಡಿಯ ಕೋರೋನಾ ಪಾಸಿಟಿವ್ ಆಗಿರುವ ದಿಲ್ಲಿಗೆ ಹೋಗಿ ಬಂದಿದ್ದ ಈ ಯುವಕನನ್ನು ಮುಂಜಾಗೃತ ಕ್ರಮವಾಗಿ ಸರಕಾರ ದೇರಳಕಟ್ಟೆಯ ಫ್ಲಾಟ್‌ವೊಂದರಲ್ಲಿ ಕೊರಂಟೈನ್‌ನಲ್ಲಿಟ್ಟಿತ್ತು. ಆದರೆ ಈ ಒಂದೇ ಫ್ಲಾಟ್‌ನಲ್ಲಿ ಹಲವರಿದ್ದು, ಉಪ್ಪಿನಂಗಡಿಯ ವ್ಯಕ್ತಿಯಿದ್ದ ರೂಂನಲ್ಲೂ ಇಬ್ಬರಿದ್ದರು ಮತ್ತು ಒಂದೇ ಸ್ನಾನಗೃಹ, ಶೌಚಾಲಯ ಉಪಯೋಗಿಸುತ್ತಿದ್ದರಂತೆ. ಈ … Continue reading “ಉಪ್ಪಿನಂಗಡಿ ವ್ಯಕ್ತಿಗೆ ಸೋಂಕು ಹರಡಲು ಜಿಲ್ಲಾಡಳಿತವೇ ಕಾರಣ ” ಯು. ಟಿ ತೌಸೀಫ್ ಹೇಳಿಕೆ | ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಶಾಸಕ ಸಂಜೀವ ಮಠಂದೂರು