ಪುತ್ತೂರು | ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಅಗತ್ಯ ಸಾಮಾಗ್ರಿ ವಿತರಣೆ
ಪುತ್ತೂರು : ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಅಶಕ್ತ ಬಡ ಕುಟುಂಬ ಕ್ಕೆ ಅಕ್ಕಿ ಮೆಣಸು ಚಾ ಹುಡಿ ಸಕ್ಕರೆ ಸಾಬೂನು ಮೊದಲಾದ ಸಾಮಾಗ್ರಿಗಳನ್ನು ಡಾ.ಪ್ರಸಾದ್ ಭಂಡಾರಿ ವಿತರಿಸಿದರು.
![](https://hosakannada.com/wp-content/uploads/2024/07/First.jpeg)
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ,ಶ್ರೀನಿವಾಸ್ ,ದಯಾನಂದ ಉಪಸ್ಥಿತರಿದ್ದರು.
![](https://hosakannada.com/wp-content/uploads/2024/07/Middle.jpeg)
ಪ್ರಥಮ ಹಂತದಲ್ಲಿ ಸುಮಾರು 100 ಕುಟುಂಬ ಗಳಿಗೆ ವಿತರಿಸಲಾಗುವುದೆಂದು ಸಮಿತಿಯ ಗೌರವಾಧ್ಯಕ್ಷ ಡಾ.ಎಂ.ಕೆ. ಪ್ರಸಾದ್ ಅವರು ತಿಳಿಸಿದ್ದಾರೆ.
Comments are closed.