“ಕೈ ಮುಗಿದು ಮನವಿ ಮಾಡಿದರೂ ಬಗ್ಗದವರಿಗೆ ಕೈ ಎತ್ತಿ ಅರಿವು ಮೂಡಿಸಬೇಕಾದ ಕಾಲ ಇದು”- ಹರೀಶ್ ಪೂಂಜ

ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ವೈದ್ಯಕೀಯ ಸಿಬ್ಬಂದಿಗಳು ಅವರುಗಳ ಬದುಕನ್ನು ಪಣಕ್ಕೆ ಇಟ್ಟು ಹೋರಾಡುತ್ತಿದ್ದಾರೆ. ಅವರುಗಳ ಈ ಹೋರಾಟ ರಾಜ್ಯದ ಜನತೆಯ ಆರೋಗ್ಯವನ್ನು ಕಾಯುವುದಕ್ಕಾಗಿ, ನಮ್ಮೆಲ್ಲರ ಆರೋಗ್ಯದ ರಕ್ಷಣೆಗಾಗಿ. ತಮ್ಮ ಕುಟುಂಬಗಳನ್ನು ದೂರ ಇಟ್ಟು ನಮಗಾಗಿ ಕೆಲಸ ಮಾಡು ಆ ಅಂತಹ ತ್ಯಾಗಮಯಿಗಳ ಮೇಲೆ ದಾಳಿ ಮಾಡುವವ ಯಾರೇ ಆಗಲಿ ಅವನನ್ನು ಗುಂಡಿಟ್ಟು ಕೊಂದರೂ ತಪ್ಪಿಲ್ಲ. ಇಂಥಹ ಸಂದರ್ಭಗಳಲ್ಲಿ ಪೊಲೀಸರು ಅವರ ಶಕ್ತಿಯನ್ನು ಉಪಯೋಗಿಸಲು ಅಧಿಕಾರ ನೀಡಿ ಗ್ರಹಮಂತ್ರಿಗಳೇ. ..ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ … Continue reading “ಕೈ ಮುಗಿದು ಮನವಿ ಮಾಡಿದರೂ ಬಗ್ಗದವರಿಗೆ ಕೈ ಎತ್ತಿ ಅರಿವು ಮೂಡಿಸಬೇಕಾದ ಕಾಲ ಇದು”- ಹರೀಶ್ ಪೂಂಜ