ಬಂಟ್ವಾಳದ ಮೃತ ಹಿಂದೂ ಮಹಿಳೆಗೆ ತಬ್ಲಿಘಿ ನಂಟು ಆರೋಪ | ಕೇಸು ದಾಖಲು

ಬಂಟ್ವಾಳ : ಕೊರೊನಾಕ್ಕೆ ದಕ್ಷಿಣ ಕನ್ನಡದ ಪ್ರಥಮ ಸಾವು ಬಂಟ್ವಾಳ ದಲ್ಲಿ ಸಂಬಂಧಿಸಿತ್ತು. ಆ ಮೃತ ಪಟ್ಟ ಮಹಿಳೆಗೆ ತಬ್ಲಿಘಿ ಸಂಘಟನೆಯ ನಂಟು ಇತ್ತೆಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ನಡೆದಿತ್ತು. ಅಂತಹವರ ಮೇಲೆ ಇದೀಗ ಕೇಸ್ ದಾಖಲಾಗಿದೆ. ಫೇಸ್ಬುಕ್ ಖಾತೆಯಲ್ಲಿ ಮೊನ್ನೆ ಮೃತ ಮಹಿಳೆ ಪೋಟೋ ಹಾಕಿ ಈಕೆಗೆ ತಬ್ಲಿಘಿ ನಂಟು ಇತ್ತು, ಆ ಕಾರಣದಿಂದ ಕೊರೋನಾ ಬಂತು ಅಂತ ಕೆಲವರು ಪ್ರಚಾರ ಮಾಡಿದ್ದರು. ಈ ನಿಟ್ಟಿನಲ್ಲಿ ಎ.20 ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading ಬಂಟ್ವಾಳದ ಮೃತ ಹಿಂದೂ ಮಹಿಳೆಗೆ ತಬ್ಲಿಘಿ ನಂಟು ಆರೋಪ | ಕೇಸು ದಾಖಲು