ಕಡಬ | ಕಳಾರ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ,ಇಬ್ಬರ ಬಂಧನ,ದನ,ಮಾಂಸ ವಶಕ್ಕೆ
![](https://hosakannada.com/wp-content/themes/hosakannada/images/default-thumb/full.png)
ಕಡಬ: ಕಡಬ ಕಳಾರ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿದ ಕಡಬ ಎಸ್.ಐ ರುಕ್ಮ ನಾಯಕ್ ನೇತೃತ್ವದಲ್ಲಿ ಪೊಲೀಸ್ ತಂಡ ದನ ,ದನದ ಮಾಂಸ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಎ. 22 ರಂದು ನಡೆದಿದೆ.
![](https://hosakannada.com/wp-content/uploads/2024/07/First.jpeg)
ಕಳಾರದ ಜಾಬೀರ್ ಹಾಗೂ ಆಸೀರ್ ಎಂಬವರು ಬಂಧಿತ ಆರೋಪಿಗಳು.
![](https://hosakannada.com/wp-content/uploads/2024/07/Middle.jpeg)
![](https://hosakannada.com/wp-content/uploads/2020/04/IMG-20200422-WA0016-500x500.jpg)
ಎಸ್.ಐ. ರುಕ್ಮ ನಾಯ್ಕ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಭವಿತ್ ರೈ, ಶಿವರಾಜ್, ಕನಕರಾಜ್, ಮೋನಪ್ಪ, ಮಹೇಶ್, ರಮೇಶ ಗೃಹರಕ್ಷಕ ಸಿಬ್ಬಂದಿಗಳಾದ ಲೋಲಾಕ್ಷ, ಯೋಗೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.