ಮೈಸೂರಿನಿಂದ ಮುಂಡೂರಿಗೆ ಆಗಮಿಸಿದ ವ್ಯಕ್ತಿ | ಸ್ಸ್ಥಳೀಯರಿಗೆ ಆತಂಕ

ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಕೋವಿಡ್‌ ಬಾಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ರೆಡ್‌ಝೋನ್ ಮೈಸೂರಿನಿಂದ ಕೆಲದಿನಗಳ ಹಿಂದೆ ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವಕನಿಂದಾಗಿ ಇಡೀ ಮನೆಯವರನ್ನೇ ಕ್ವಾರಂಟೈನ್‌ಗೆ ಒಳಪಡಿಸಿದ ಘಟನೆ ಹಸಿರಾಗಿರುವಾಗಲೇ ಪುತ್ತೂರು ತಾಲೂಕಿನ ಮುಂಡೂರು ಗ್ರಾ.ಪಂ.ವ್ಯಾಪ್ತಿಗೆ ವ್ಯಕ್ತಿಯೋರ್ವರು ಮೈಸೂರಿನಿಂದ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಂತರ್ಜಿಲ್ಲಾ ಗಡಿಯನ್ನು ದಾಡಿ ಬರಬೇಕಾದರೆ ಹಲವೆಡೆ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡಿಯೇ ಬರಬೇಕಾಗಿದೆ. ಆದರೂ ಮೈಸೂರಿನಿಂದ ಪುತ್ತೂರು ತಾಲೂಕಿನ ಮುಂಡೂರು ಗ್ರಾ.ಪಂ.ವ್ಯಾಪ್ತಿಯ ಮುಲಾರ್ ಎಂಬಲ್ಲಿಗೆ ವ್ಯಕ್ತಿಯೋರ್ವರು ತಮ್ಮ ಗೃಹಪ್ರವೇಶಕ್ಕೆ ಆಗಮಿಸಿದ್ದಾರೆ. ಇದು ಸ್ಥಳೀಯ … Continue reading ಮೈಸೂರಿನಿಂದ ಮುಂಡೂರಿಗೆ ಆಗಮಿಸಿದ ವ್ಯಕ್ತಿ | ಸ್ಸ್ಥಳೀಯರಿಗೆ ಆತಂಕ