ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಕೊರೋನಾ ನಿಯಂತ್ರಣದ ಪಾತ್ರಕ್ಕಾಗಿ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ದೊರೆಯಬೇಕು | ಹರೀಶ್ ಪೂಂಜಾ

ಕೋವಿಡ್19 ಮಾಹಾಮಾರಿಯ ವಿರುದ್ಧದ ಹೋರಾಟದಲ್ಲಿ ನಮ್ಮ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪಾತ್ರಕ್ಕಾಗಿ ಅವರಿಗೆ ನೋಬಲ್ ಶಾಂತಿ ಪುರಸ್ಕಾರ ದೊರೆಯಬೇಕು ಎನ್ನುವುದು ನನ್ನ ದೃಢ ಅಭಿಪ್ರಾಯ. ನಿಮ್ಮ ಅಭಿಪ್ರಾಯವೇನು? ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಅವರು ಟ್ವೀಟ್ ಮಾಡಿದ್ದಾರೆ. ಇಂತದ್ದೊಂದು ಚರ್ಚೆಯನ್ನು ಬೆಳ್ತಂಗಡಿಯ ಶಾಸಕ ಶ್ರೀಯುತ ಹರೀಶ್ ಪೂಂಜಾ ಅವರು ಹುಟ್ಟುಹಾಕಿದ್ದಾರೆ. ಇವತ್ತಿನ ಸನ್ನಿವೇಶದಲ್ಲಿ ನಾವು, ಪ್ರಪಂಚದ ಬಲಿಷ್ಟ ಮತ್ತು ತಾಂತ್ರಿಕವಾಗಿ ಮತ್ತು ವೈದ್ಯಕೀಯವಾಗಿ ಉತ್ಕೃಷ್ಟ ಮಟ್ಟದ ಸವಲತ್ತುಗಳನ್ನು ಹೊಂದಿರುವ ದೇಶವನ್ನು ಕೂಡ ಕ್ರಿಮಿಯೊಂದು ಅದ್ಯಾವ … Continue reading ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಕೊರೋನಾ ನಿಯಂತ್ರಣದ ಪಾತ್ರಕ್ಕಾಗಿ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ದೊರೆಯಬೇಕು | ಹರೀಶ್ ಪೂಂಜಾ