ವೈಯಕ್ತಿಕ ನೆಲೆಯಲ್ಲಿ ಆಹಾರ ಕಿಟ್ ವಿತರಣೆ ಮಾಡಿದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿ
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಪೆರಷನ್ಸ್ ವಿಭಾಗದ ಕಿರಿಯ ವಯಸ್ಸಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಚೇತನ್ ಕುಮಾರ್ ರವರು ವೈಯಕ್ತಿಕ ನೆಲೆಯಲ್ಲಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.
![](https://hosakannada.com/wp-content/uploads/2024/07/First.jpeg)
![](https://hosakannada.com/wp-content/uploads/2020/05/IMG-20200501-WA0052-667x500.jpg)
ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಬಜ್ಪೆ ಪರಿಸರದಲ್ಲಿ ಆರ್ಥಿಕವಾಗಿ ಹಿಂದುಳಿದ ಅನೇಕ ಕುಟುಂಬಗಳನ್ನು ಅವರು ಗುರುತಿಸಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ.
![](https://hosakannada.com/wp-content/uploads/2024/07/Middle.jpeg)
ಸರಕಾರ ಮತ್ತು ಸಂಘ ಸಂಸ್ಥೆಗಳ ಜತೆ ವ್ಯಕ್ತಿಗಳು ಕೂಡಾ ಬಡಜನರ ಸಹಾಯಕ್ಕೆ ಇಳಿದಿರುವುದು ಸಂತೋಷದ ಸಂಗತಿಯಾಗಿದೆ.