ಫಾರ್‌ವರ್ಡ್ ಮಾಡಿದ್ದ ಸಂದೇಶವನ್ನು ತಿರುಚಿ ರವಾನಿಸಿದ ಆರೋಪ| ರವಿಪ್ರಸಾದ್ ಶೆಟ್ಟಿಗೆ ಮಧ್ಯಂತರ ಜಾಮೀನು

ಪುತ್ತೂರು: ಪುತ್ತೂರಿನ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಫಾರ್ವರ್ಡ್ ಮಾಡಿದ ಸಂದೇಶವನ್ನು ವ್ಯಕ್ತಿಯೊಬ್ಬರು ತಿರುಚಿ ರವಾನಿಸಿದ ಮತ್ತು ಇದೇ ವಿಚಾರಕ್ಕೆ ವಿದೇಶದಿಂದ ವೈದ್ಯರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಆರೋಪಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಮಹಾವೀರ ಮೆಡಿಕಲ್ ಸೆಂಟರ್‌ನ ಡಾ. ಸುರೇಶ್ ಪುತ್ತೂರಾಯ ಅವರು ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದ ಸಂದೇಶವನ್ನು ಫಾರ್‌ವರ್ಡ್ ಮಾಡಿದ್ದರು. ರವಿಪ್ರಸಾದ್ ಶೆಟ್ಟಿ ಬನ್ನೂರು ಎಂಬವರು ಆ ಸಂದೇಶವನ್ನು ಫೇಸ್‌ಬುಕ್‌ನಲ್ಲಿ ತಿರುಚಿ ಫಾರ್‌ವರ್ಡ್ ಮಾಡಿದ್ದರು. … Continue reading ಫಾರ್‌ವರ್ಡ್ ಮಾಡಿದ್ದ ಸಂದೇಶವನ್ನು ತಿರುಚಿ ರವಾನಿಸಿದ ಆರೋಪ| ರವಿಪ್ರಸಾದ್ ಶೆಟ್ಟಿಗೆ ಮಧ್ಯಂತರ ಜಾಮೀನು