ಬೆಳ್ತಂಗಡಿ | ಬಿಜೆಪಿ ಯುವ ಮೋರ್ಚಾ ಇದರ ಪದಾಧಿಕಾರಿಗಳ ಘೋಷಣೆ

ಬೆಳ್ತಂಗಡಿ : ಇಂದು ಬೆಳ್ತಂಗಡಿಯ ಬಿಜೆಪಿ ಯುವ ಮೋರ್ಚಾ ಮಂಡಲದ‌ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು.

ಅಧ್ಯಕ್ಷ‌ ಸ್ಥಾನಕ್ಕೆ ಯಶವಂತ ಗೌಡ ಬೆಳಾಲು ಆಯ್ಕೆಯಾದರೆ, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಆಯ್ಕೆಯಾದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜರವರು, ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಗೌಡ ಕೈಕುರೆ ಹಾಗೂ ಶ್ರೀನಿವಾಸರಾವ್ ಧರ್ಮಸ್ಥಳ ಉಪಸ್ಥಿತರಿದ್ದರು.

Leave A Reply

Your email address will not be published.