Megha Breaking | ಮುಂದಿನ ವಿಧಾನಸಭೆಗೆ ಉಡುಪಿಯಿಂದ ಮಾಜಿ IPS ಅಣ್ಣಾಮಲೈ ಸ್ಪರ್ಧೆ ?! ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಉಡುಪಿ ರಣಕಣ !!

ಇದು ಹೊಸ ಕನ್ನಡ ಡಾಟ್ ಕಾಮ್ ಪತ್ರಿಕೆಯ ಏಕ್ಸ್ ಕ್ಲೂಸಿವ್ ಮೆಘಾ ಬ್ರೇಕಿಂಗ್ ಇನ್ ಸೈಡರ್ ಸ್ಟೋರಿ ! ಅವಿಭಜಿತ ದಕ್ಷಿಣ ಕನ್ನಡ ಮತ್ತೊಂದು ಸುತ್ತಿನ ಪ್ರಯೋಗಕ್ಕೆ ತನ್ನನ್ನು ತಾನು ಒಡ್ಡಿಕೊಳ್ಳುತ್ತಿದೆ.ಕೇಸರಿ ಪಡೆಯ ಪ್ರಯೋಗಶಾಲೆಯಲ್ಲಿ ಮತ್ತೊಂದು ಹೊಸ ಅಸ್ತ್ರವನ್ನು ಪ್ರಯೋಗಿಸಲು ಬಿಜೆಪಿ ಸಿದ್ದವಾಗಿದೆ. ಹೌೌದು, ಮೊನ್ನೆ ಮೊನ್ನೆ ಬೆಂಗಳೂರಿನಲ್ಲಿ ಡಿಸಿಪಿಯಾಗಿದ್ದ ವೇಳೆಯಲ್ಲಿ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದ, ಈ ಹಿಂದೆ ಉಡುಪಿಯಲ್ಲಿ SP ಆಗಿದ್ದ, ನಂತರ ರಾಜೀನಾಮೆ ನೀಡಿ ಹೊರ ಹೋದ, ಐಪಿಎಸ್ ಅಧಿಕಾರಿ ಅಣ್ಣಾಮಲೈ ಬರುವ … Continue reading Megha Breaking | ಮುಂದಿನ ವಿಧಾನಸಭೆಗೆ ಉಡುಪಿಯಿಂದ ಮಾಜಿ IPS ಅಣ್ಣಾಮಲೈ ಸ್ಪರ್ಧೆ ?! ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಉಡುಪಿ ರಣಕಣ !!