ಪತ್ನಿಯ ಕಿರುಕುಳಕ್ಕೆ ಬೇಸತ್ತು ಜೀವ ತೆತ್ತನೇ ಪತಿರಾಯ ? ಬೆಂಗಳೂರಿನಲ್ಲೊಂದು ಅಪರೂಪದ ಘಟನೆ

ಸಮಾಜದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವುದು ಸರ್ವೇಸಾಮಾನ್ಯ. ಅದನ್ನು ನಾವು ದಿನವೂ ನೋಡುತ್ತಿದ್ದೇವೆ, ಕೇಳುತ್ತಿದ್ದೇವೆ. ಆದರೆ ಇಲ್ಲಿ ಪತ್ನಿ ಕಿರುಕುಳ ತಾಳಲಾರದೆ ಪತಿರಾಯನೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಲ್ಲದೆ ಈ ಕಿರುಕುಳದಲ್ಲಿ ಪತ್ನಿಯ ಜೊತೆ ಅತ್ತೆಯ ಕೈವಾಡವಿರುವುದು ತಿಳಿದುಬಂದಿದೆ. ಬೆಂಗಳೂರಿನ ಮೈಸೂರು ರಸ್ತೆಯ ಟಿಂಬರ್ಯಾರ್ಡ್ ಲೇಔಟ್ ನಿವಾಸಿ 30 ವರ್ಷದ ದರ್ಶನ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದರ್ಶನ್ ಗೆ ಕೇವಲ ಐದು ತಿಂಗಳ ಹಿಂದೆ ಮದುವೆಯಾಗಿತ್ತು. ಕೆಂಗೇರಿ ಶ್ರೀನಿವಾಸಪುರದಲ್ಲಿ ವಾಸವಾಗಿದ್ದ ದರ್ಶನ್ … Continue reading ಪತ್ನಿಯ ಕಿರುಕುಳಕ್ಕೆ ಬೇಸತ್ತು ಜೀವ ತೆತ್ತನೇ ಪತಿರಾಯ ? ಬೆಂಗಳೂರಿನಲ್ಲೊಂದು ಅಪರೂಪದ ಘಟನೆ